ಅಂಜಿಕಿನ್ಯಾತಕಯ್ಯಾ ಸಜ್ಜನರಿಗೆ
ಭಯವು ಇನ್ಯಾತಾಕಯ್ಯಾ ।।
ಸಂಜೀವರಾಯರ ಸ್ಮರಣೆ ಮಾಡಿದ ಮೇಲೆ ।
ಕನಸಿಲಿ ಮನಸಿಲಿ ಕಳವಳವಾದರೆ
ಹನುಮನ ನೆನೆದರೆ ಹಾರಿಹೋಗದೆ ಪಾಪ ।।
ರೋಮ ರೋಮಕೆ ಕೋಟಿ ಲಿಂಗವುದುರಿಸಿದ
ಭೀಮನ ನೆನೆದರೆ ಬಿಟ್ಟು ಹೋಗದೆ ಭೀತಿ ।।
ಪುರಂದರವಿಠಲ್ಲನ್ನ ಪೂಜೆಯ ಮಾಡುವ
ಗುರು ಮಧ್ವರಾಯರ ಸ್ಮರಣೆ ಮಾಡಿದ ಮೇಲೆ ।।
ಭಯವು ಇನ್ಯಾತಾಕಯ್ಯಾ ।।
ಸಂಜೀವರಾಯರ ಸ್ಮರಣೆ ಮಾಡಿದ ಮೇಲೆ ।
ಕನಸಿಲಿ ಮನಸಿಲಿ ಕಳವಳವಾದರೆ
ಹನುಮನ ನೆನೆದರೆ ಹಾರಿಹೋಗದೆ ಪಾಪ ।।
ರೋಮ ರೋಮಕೆ ಕೋಟಿ ಲಿಂಗವುದುರಿಸಿದ
ಭೀಮನ ನೆನೆದರೆ ಬಿಟ್ಟು ಹೋಗದೆ ಭೀತಿ ।।
ಪುರಂದರವಿಠಲ್ಲನ್ನ ಪೂಜೆಯ ಮಾಡುವ
ಗುರು ಮಧ್ವರಾಯರ ಸ್ಮರಣೆ ಮಾಡಿದ ಮೇಲೆ ।।
No comments:
Post a Comment